23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕತ ಗೃಹರಕ್ಷಕ ದಳದ ಜಯಾನಂದ ಲಾಯಿಲ ಹಾಗೂ ಅಗ್ನಿಶಾಮಕ ದಳದ ಉಸ್ಮಾನ್ ಗರ್ಡಾಡಿ ರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪ್ರಮುಖರಾದ ಮಹಮ್ಮದಾಲಿ ಪುತ್ತೂರು, ಲೋಕೇಶ್ವರಿ ವಿನಯಚಂದ್ರ, ಶ್ರೀಮತಿ ನಮಿತಾ, ಜಯವಿಕ್ರಮ, ಹಸನಬ್ಬ ಚಾರ್ಮಾಡಿ, ಶ್ರೀಮತಿ ಉಷಾ ಶರತ್, ಚಿದಾನಂದ ಪೂಜಾರಿ ಎಲ್ದಡ್ಕ, ಸೆಬಾಸ್ಟಿಯನ್ ಕಳೆಂಜ, ಹಾಗೂ ಹಲವಾರು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!