July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕತ ಗೃಹರಕ್ಷಕ ದಳದ ಜಯಾನಂದ ಲಾಯಿಲ ಹಾಗೂ ಅಗ್ನಿಶಾಮಕ ದಳದ ಉಸ್ಮಾನ್ ಗರ್ಡಾಡಿ ರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪ್ರಮುಖರಾದ ಮಹಮ್ಮದಾಲಿ ಪುತ್ತೂರು, ಲೋಕೇಶ್ವರಿ ವಿನಯಚಂದ್ರ, ಶ್ರೀಮತಿ ನಮಿತಾ, ಜಯವಿಕ್ರಮ, ಹಸನಬ್ಬ ಚಾರ್ಮಾಡಿ, ಶ್ರೀಮತಿ ಉಷಾ ಶರತ್, ಚಿದಾನಂದ ಪೂಜಾರಿ ಎಲ್ದಡ್ಕ, ಸೆಬಾಸ್ಟಿಯನ್ ಕಳೆಂಜ, ಹಾಗೂ ಹಲವಾರು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!