ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಕಜಕ್ಕೆ ನಿವಾಸಿ, ಪ್ರಗತಿಪರ ಕೃಷಿಕ ರಮಾನಾಥ ಮರಾಠೆ(63ವ) ಅಲ್ಪಕಾಲದ ಅಸೌಖ್ಯದಿಂದ ಅ.2ರಂದು ನಿಧನ ಹೊಂದಿದರು.

ಮೃತರು ಪತ್ನಿ ರಾಧಿಕಾ ಮರಾಠೆ, ಪುತ್ರ ಸೌರಭ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!