25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮುಂಡಾಜೆ ಗ್ರಾಮದ ಶಾಂತಿವನ – ಗಾಂಧಿಕಟ್ಟೆಯಲ್ಲಿ ಗ್ರಾಮ ಪಂಚಾಯತ್ ಮುಂಡಾಜೆ , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ರೋಟರಿ ಸಮುದಾಯ ದಳ ಮುಂಡಾಜೆ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಗಣೇಶ್ ಬಂಗೇರ, ಉಪಾಧ್ಯಕ್ಷ ಶ್ರೀಮತಿ ಸುಮಲತಾ , ದ ಕ ಜಿ ಪ ಮಾಜಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಫಾರ್ಮಸಿಸ್ಟ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷರಾದ ಸುಜಿತ್ ಭಿಡೆ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸದಸ್ಯರಾದ ವೆಂಕಟೇಶ್ವರ ಭಟ್ ಕಜೆ, ರೋಟರಿ ಸಮುದಾಯ ದಳದ ಅಧ್ಯಕ್ಷರಾದ ವಿಘ್ನೇಶ್ ಪ್ರಭು , ಊರಿನ ಗಣ್ಯರು , ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ,. ಕಾರ್ಯದರ್ಶಿ ಶ್ರೀಮತಿ ನಾಗವೇಣಿ, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya
error: Content is protected !!