ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆಯಲ್ಲಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕೀರ್ತಿಗೆ ಪಾತ್ರವಾಗಿದೆ.

ಅ.2ರಂದು ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತಿಯಲ್ಲಿ ನಡೆದ “ಗಾಂಧೀ ಗ್ರಾಮ ಪುರಸ್ಕಾರ” ಸಮಾರಂಭದಲ್ಲಿ ಕಾಶಿಪಟ್ಣ ಗ್ರಾ.ಪಂ ಅಧ್ಯಕ್ಷ ಸತೀಶ್ ಕೆ.ಬಂಗೇರ ಹಾಗೂ ಪಿಡಿಒ ಆಶಾಲತಾ ಅವರು ‘ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023’ ಪ್ರಶಸ್ತಿಯನ್ನು ಪಡೆದುಕೊಂಡರು.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

Suddi Udaya

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya
error: Content is protected !!