25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

ಕುಕ್ಕೇಡಿ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಅ. 2 ರಂದು ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಅನಿತಾ ರವರು ಭಾವ ಚಿತ್ರಗಳಿಗೆ ಪುಷ್ಪರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ಕುಸುಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya
error: Content is protected !!