39.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

ಕುಕ್ಕೇಡಿ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಅ. 2 ರಂದು ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಅನಿತಾ ರವರು ಭಾವ ಚಿತ್ರಗಳಿಗೆ ಪುಷ್ಪರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ಕುಸುಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya
error: Content is protected !!