23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

ಬೆಳ್ತಂಗಡಿ: ಎಚ್. ಟಿ. ಲೈನ್ ನ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ರಬ್ಬರ್ ಟ್ಯಾಪಿಂಗ್ ಗೆ ತೆರಳುತ್ತಿದ್ದ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದೆ.
ಕಲ್ಮಂಜ ಗ್ರಾಮದ ಕುಡೆಂಚಿ-ಮೂಲಾರು ರಸ್ತೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.
ಬೆಳಗ್ಗೆ 6ಗಂಟೆಗೆ ಟ್ಯಾಪಿಂಗ್ ಗೆ ತೆರಳುತ್ತಿದ್ದ ಸ್ಥಳೀಯ ದಿನೇಶ್ ನಾಯ್ಕ್ ಎಂಬವರು ಇದನ್ನು ಗಮನಿಸಿ ತಕ್ಷ ಣ ಮೆಸ್ಕಾಂಗೆ ಮಾಹಿತಿ ನೀಡಿ, ಲೈನ್ ಆಪ್ ಮಾಡಲು ತಿಳಿಸಿದರು.
ತಂತಿ ತುಂಡಾಗಿ, ವಿದ್ಯುತ್ ಪ್ರವಹಿಸುತ್ತದ್ದ ಕಾರಣ ಈ ರಸ್ತೆಯಲ್ಲಿ ಬೆಳಿಗ್ಗೆ ಹಾಲಿನ ಡಿಪೋ, ಶಾಲೆ, ಕೆಲಸಕ್ಕೆ ತೆರಳುವ ಮಂದಿಗೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸ್ಥಳೀಯರ ಮಾಹಿತಿ ಹಾಗೂ ಮೆಸ್ಕಾಂನ ತುರ್ತು ಸ್ಪಂದನೆಯಿಂದ ಅಪಾಯ ತಪ್ಪಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

Suddi Udaya
error: Content is protected !!