September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ಕಂಪ್ಯೂಟರ್ ಉಪಕರಣವನ್ನು ಅ.2 ರಂದು ಸಬ್ ಇನ್ಸ್ಪೆಕ್ಟರ್ ಸಮರ್ಥ.ಆರ್.ಗಾಣಿಗೇರ(ಪಿಎಸ್ಐ ತನಿಖೆ) ಇವರ ಮೂಲಕ ಹಸ್ತಾಂತರ ಮಾಡಲಾಯಿತು.

ಕಂಪ್ಯೂಟರ್ ಉಪಕರಣ ಹಸ್ತಾಂತರ ವೇಳೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕರಾದ ಮೋಹನ್‌ ಕುಮಾರ್ ಮತ್ತು ರಾಜೇಶ್ ಪೈ ಹಾಗೂ ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರಾದ
ಶ್ರೀಧರ್.ಎಮ್ , ರಾಘವೇಂದ್ರ.ಎಮ್, ಪ್ರತೀಕ್ ಕೋಟ್ಯಾನ್, ಅನಂತ್ ಪೈ ಉಪಸ್ಥಿತರಿದ್ದರು.

Related posts

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಮುಂಡಾಜೆ: ಮೊಬೈಲ್ ಟವರ್ ಕುಸಿಯುವ ಭೀತಿ-ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya
error: Content is protected !!