23.6 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!