September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!