30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya
error: Content is protected !!