25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ ಎಸ್ ಅಳಿಯೂರು, ಚತುರ್ಥ ಶಿವಶಕ್ತಿ ಕುತ್ಲೂರು ಇವರು ಪಡೆದುಕೊಂಡಿದ್ದಾರೆ.

ಬೆಸ್ಟ್ ರೈಡರ್ ಆಗಿ ದೀಕ್ಷಿತ್, ಶಿವಶಕ್ತಿ ಕುತ್ಲೂರು , ಬೆಸ್ಟ್ ಡಿಫ಼ೆಂಡರ್ ವರುಣ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ,ಬೆಸ್ಟ್ ಆಲ್ರೌಂಡರ್ ರಂಜಿತ್, ಇಂಚರ ಪಿಲ್ಯ, ಹೀರೋ ಆಫ಼್ ದಿ ಟೂರ್ನಮೆಂಟ್: ವಿಘ್ನೇಶ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ. ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಂಡಗಳ ಮಾಲಕರು, ತಂಡದ ವ್ಯವಸ್ಥಾಪಕರು, ಆಟಗಾರರು, ಅಮೆಚೂರು ಕಬಡ್ಡಿ ಅಸೋಸಿಯೇಷನ್ (ರಿ), ವಲಯ ಕಬಡ್ಡಿ ಯೂನಿಯನ್ (ರಿ), ಶಿವಶಕ್ತಿ ಫ಼್ರೆಂಡ್ಸ್ ಕ್ಲಬ್‌‌ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು, ತೀರ್ಪುಗಾರರು, ಸ್ಕೋರರ್ಸ್,ಲೈನ್ ಅಂಪೈರ್ಸ್, ವೀಕ್ಷಕ ವಿವರಣೆಗಾರರು‍, ಪಂದ್ಯಾಟದ ಪೋಷಕರು, ದಾನಿಗಳು, ಸಹಕರಿಸಿದರು.

,

Related posts

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!