July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ ಎಸ್ ಅಳಿಯೂರು, ಚತುರ್ಥ ಶಿವಶಕ್ತಿ ಕುತ್ಲೂರು ಇವರು ಪಡೆದುಕೊಂಡಿದ್ದಾರೆ.

ಬೆಸ್ಟ್ ರೈಡರ್ ಆಗಿ ದೀಕ್ಷಿತ್, ಶಿವಶಕ್ತಿ ಕುತ್ಲೂರು , ಬೆಸ್ಟ್ ಡಿಫ಼ೆಂಡರ್ ವರುಣ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ,ಬೆಸ್ಟ್ ಆಲ್ರೌಂಡರ್ ರಂಜಿತ್, ಇಂಚರ ಪಿಲ್ಯ, ಹೀರೋ ಆಫ಼್ ದಿ ಟೂರ್ನಮೆಂಟ್: ವಿಘ್ನೇಶ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ. ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಂಡಗಳ ಮಾಲಕರು, ತಂಡದ ವ್ಯವಸ್ಥಾಪಕರು, ಆಟಗಾರರು, ಅಮೆಚೂರು ಕಬಡ್ಡಿ ಅಸೋಸಿಯೇಷನ್ (ರಿ), ವಲಯ ಕಬಡ್ಡಿ ಯೂನಿಯನ್ (ರಿ), ಶಿವಶಕ್ತಿ ಫ಼್ರೆಂಡ್ಸ್ ಕ್ಲಬ್‌‌ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು, ತೀರ್ಪುಗಾರರು, ಸ್ಕೋರರ್ಸ್,ಲೈನ್ ಅಂಪೈರ್ಸ್, ವೀಕ್ಷಕ ವಿವರಣೆಗಾರರು‍, ಪಂದ್ಯಾಟದ ಪೋಷಕರು, ದಾನಿಗಳು, ಸಹಕರಿಸಿದರು.

,

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!