22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಅ. 2 ರಂದು ರಾಷ್ಟ್ರ ನಾಯಕರಾದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನವನ್ನು ಆಚರಿಸಲಾಯಿತು.

ರಾಷ್ಟ್ರ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಹಸನ್ ಸಮಾಸ್ ಮತ್ತು ವಿಯೋಲ ಡಿಸೋಜ ಬಾಪೂಜಿಯವರ ಕುರಿತು ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ನಾವೆಲ್ಲರೂ ರಾಷ್ಟ್ರ ನಾಯಕರು ತೋರಿಸಿದ ಹಾದಿಯಲ್ಲಿ ಮುನ್ನಡೆದು ದೇಶದ ಸತ್ಪ್ರಜೆ ಗಳಾಗಿ ಬಾಳಬೇಕೆಂದು ನುಡಿದು ಶುಭ ಹಾರೈಸಿದರು.


ವಿದ್ಯಾರ್ಥಿನಿಯರಾದ ರೀಶೆಲ್ ಡಿಸೋಜ ವಂದಿಸಿ, ತ್ರಿಶಾ ಕಾರ್ಯಕ್ರಮ ನಿರೂಪಿಸಿದರು .

Related posts

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಮಂಗಳೂರು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಭೇಟಿ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya
error: Content is protected !!