23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿಅ.2 ರಂದು ಗಾಂಧೀ ಜಯಂತಿ ಸರಳವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಡಾ| ಮಾಧವ ಶೆಟ್ಟಿ ಮಕ್ಕಳಿಗೆ ಮಹಾತ್ಮ ಗಾಂಧೀಜಿಯವರ ಬಗ್ಗೆ ಮಾಹಿತಿ ನೀಡಿದರು ಹಾಗೂ ಸಂಸ್ಥೆಯ ಕನ್ನಡ ಶಿಕ್ಷಕರಾದ ಅವಿನಾಶ್ ಇವರು ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಸವಿಸ್ತಾರವದಂತಹ ಮಾತುಗಳ ನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಆಂಗ್ಲ ಭಾಷೆ ಶಿಕ್ಷಕಿಯಾದ ಶ್ರೀಮತಿ ಲೀನಾ ಸೆರಾವು ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪೂಜಾರಿ ಇವರು ಅಭಿನಂದಿಸಿದರು ಮಕ್ಕಳಿಂದ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು.

Related posts

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!