25.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ದಿನಾಚರಣೆಯಂದು ಬೆಳ್ತಂಗಡಿಯ ರೇಷ್ಮೆರೋಡು ಕೊಂಡೆ ಮಾರು ರಸ್ತೆಯ ಬದಿಯನ್ನು ಸ್ವಚ್ಛ ಗೊಳಿಸಿದರು.

ಈ ಸಂದರ್ಭದಲ್ಲಿ ರಾಜೇಶ್ ಆಚಾರ್ಯ, ರವಿ ಆಚಾರ್ಯ, ನಿತೇಶ್ ಆಚಾರ್ಯ, ಕಾರ್ತಿಕ ಆಚಾರ್ಯ, ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya
error: Content is protected !!