32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರಂಜಿತಾ , ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾ , ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು, ಪೋಷಕರು, ಮಕ್ಕಳು , ಅಂಗನವಾಡಿ ಕಾರ್ಯಕರ್ತೆ ಕು.ಪ್ರೇಮ , ಮತ್ತು ಅಂಗನವಾಡಿ ಸಹಾಯಕಿ ಶ್ರೀಮತಿ ಸುಂದರಿ ಭಾಗವಹಿಸಿದ್ದರು.

Related posts

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!