23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

ಬೆಳ್ತಂಗಡಿ: ಎಚ್. ಟಿ. ಲೈನ್ ನ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ರಬ್ಬರ್ ಟ್ಯಾಪಿಂಗ್ ಗೆ ತೆರಳುತ್ತಿದ್ದ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದೆ.
ಕಲ್ಮಂಜ ಗ್ರಾಮದ ಕುಡೆಂಚಿ-ಮೂಲಾರು ರಸ್ತೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.
ಬೆಳಗ್ಗೆ 6ಗಂಟೆಗೆ ಟ್ಯಾಪಿಂಗ್ ಗೆ ತೆರಳುತ್ತಿದ್ದ ಸ್ಥಳೀಯ ದಿನೇಶ್ ನಾಯ್ಕ್ ಎಂಬವರು ಇದನ್ನು ಗಮನಿಸಿ ತಕ್ಷ ಣ ಮೆಸ್ಕಾಂಗೆ ಮಾಹಿತಿ ನೀಡಿ, ಲೈನ್ ಆಪ್ ಮಾಡಲು ತಿಳಿಸಿದರು.
ತಂತಿ ತುಂಡಾಗಿ, ವಿದ್ಯುತ್ ಪ್ರವಹಿಸುತ್ತದ್ದ ಕಾರಣ ಈ ರಸ್ತೆಯಲ್ಲಿ ಬೆಳಿಗ್ಗೆ ಹಾಲಿನ ಡಿಪೋ, ಶಾಲೆ, ಕೆಲಸಕ್ಕೆ ತೆರಳುವ ಮಂದಿಗೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸ್ಥಳೀಯರ ಮಾಹಿತಿ ಹಾಗೂ ಮೆಸ್ಕಾಂನ ತುರ್ತು ಸ್ಪಂದನೆಯಿಂದ ಅಪಾಯ ತಪ್ಪಿದೆ.

Related posts

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya
error: Content is protected !!