26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

ಬೆಳ್ತಂಗಡಿ: ಎಚ್. ಟಿ. ಲೈನ್ ನ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ರಬ್ಬರ್ ಟ್ಯಾಪಿಂಗ್ ಗೆ ತೆರಳುತ್ತಿದ್ದ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದೆ.
ಕಲ್ಮಂಜ ಗ್ರಾಮದ ಕುಡೆಂಚಿ-ಮೂಲಾರು ರಸ್ತೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.
ಬೆಳಗ್ಗೆ 6ಗಂಟೆಗೆ ಟ್ಯಾಪಿಂಗ್ ಗೆ ತೆರಳುತ್ತಿದ್ದ ಸ್ಥಳೀಯ ದಿನೇಶ್ ನಾಯ್ಕ್ ಎಂಬವರು ಇದನ್ನು ಗಮನಿಸಿ ತಕ್ಷ ಣ ಮೆಸ್ಕಾಂಗೆ ಮಾಹಿತಿ ನೀಡಿ, ಲೈನ್ ಆಪ್ ಮಾಡಲು ತಿಳಿಸಿದರು.
ತಂತಿ ತುಂಡಾಗಿ, ವಿದ್ಯುತ್ ಪ್ರವಹಿಸುತ್ತದ್ದ ಕಾರಣ ಈ ರಸ್ತೆಯಲ್ಲಿ ಬೆಳಿಗ್ಗೆ ಹಾಲಿನ ಡಿಪೋ, ಶಾಲೆ, ಕೆಲಸಕ್ಕೆ ತೆರಳುವ ಮಂದಿಗೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸ್ಥಳೀಯರ ಮಾಹಿತಿ ಹಾಗೂ ಮೆಸ್ಕಾಂನ ತುರ್ತು ಸ್ಪಂದನೆಯಿಂದ ಅಪಾಯ ತಪ್ಪಿದೆ.

Related posts

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

Suddi Udaya
error: Content is protected !!