22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

ಬೆಳ್ತಂಗಡಿ: ಎಚ್. ಟಿ. ಲೈನ್ ನ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ರಬ್ಬರ್ ಟ್ಯಾಪಿಂಗ್ ಗೆ ತೆರಳುತ್ತಿದ್ದ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದೆ.
ಕಲ್ಮಂಜ ಗ್ರಾಮದ ಕುಡೆಂಚಿ-ಮೂಲಾರು ರಸ್ತೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.
ಬೆಳಗ್ಗೆ 6ಗಂಟೆಗೆ ಟ್ಯಾಪಿಂಗ್ ಗೆ ತೆರಳುತ್ತಿದ್ದ ಸ್ಥಳೀಯ ದಿನೇಶ್ ನಾಯ್ಕ್ ಎಂಬವರು ಇದನ್ನು ಗಮನಿಸಿ ತಕ್ಷ ಣ ಮೆಸ್ಕಾಂಗೆ ಮಾಹಿತಿ ನೀಡಿ, ಲೈನ್ ಆಪ್ ಮಾಡಲು ತಿಳಿಸಿದರು.
ತಂತಿ ತುಂಡಾಗಿ, ವಿದ್ಯುತ್ ಪ್ರವಹಿಸುತ್ತದ್ದ ಕಾರಣ ಈ ರಸ್ತೆಯಲ್ಲಿ ಬೆಳಿಗ್ಗೆ ಹಾಲಿನ ಡಿಪೋ, ಶಾಲೆ, ಕೆಲಸಕ್ಕೆ ತೆರಳುವ ಮಂದಿಗೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸ್ಥಳೀಯರ ಮಾಹಿತಿ ಹಾಗೂ ಮೆಸ್ಕಾಂನ ತುರ್ತು ಸ್ಪಂದನೆಯಿಂದ ಅಪಾಯ ತಪ್ಪಿದೆ.

Related posts

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya
error: Content is protected !!