30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ಕಂಪ್ಯೂಟರ್ ಉಪಕರಣವನ್ನು ಅ.2 ರಂದು ಸಬ್ ಇನ್ಸ್ಪೆಕ್ಟರ್ ಸಮರ್ಥ.ಆರ್.ಗಾಣಿಗೇರ(ಪಿಎಸ್ಐ ತನಿಖೆ) ಇವರ ಮೂಲಕ ಹಸ್ತಾಂತರ ಮಾಡಲಾಯಿತು.

ಕಂಪ್ಯೂಟರ್ ಉಪಕರಣ ಹಸ್ತಾಂತರ ವೇಳೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕರಾದ ಮೋಹನ್‌ ಕುಮಾರ್ ಮತ್ತು ರಾಜೇಶ್ ಪೈ ಹಾಗೂ ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರಾದ
ಶ್ರೀಧರ್.ಎಮ್ , ರಾಘವೇಂದ್ರ.ಎಮ್, ಪ್ರತೀಕ್ ಕೋಟ್ಯಾನ್, ಅನಂತ್ ಪೈ ಉಪಸ್ಥಿತರಿದ್ದರು.

Related posts

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!