April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!