24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya
error: Content is protected !!