25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya
error: Content is protected !!