22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಯಕ್ಷಗಾನ ಕಲಾವಿದ ವಸಂತ ಗೌಡ ಅವರಿಗೆ ಯಕ್ಷಭಾರತಿಯಿಂದ ಗೌರವ ಸನ್ಮಾನ

Suddi Udaya
error: Content is protected !!