September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!