24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!