April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ ಎಸ್ ಅಳಿಯೂರು, ಚತುರ್ಥ ಶಿವಶಕ್ತಿ ಕುತ್ಲೂರು ಇವರು ಪಡೆದುಕೊಂಡಿದ್ದಾರೆ.

ಬೆಸ್ಟ್ ರೈಡರ್ ಆಗಿ ದೀಕ್ಷಿತ್, ಶಿವಶಕ್ತಿ ಕುತ್ಲೂರು , ಬೆಸ್ಟ್ ಡಿಫ಼ೆಂಡರ್ ವರುಣ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ,ಬೆಸ್ಟ್ ಆಲ್ರೌಂಡರ್ ರಂಜಿತ್, ಇಂಚರ ಪಿಲ್ಯ, ಹೀರೋ ಆಫ಼್ ದಿ ಟೂರ್ನಮೆಂಟ್: ವಿಘ್ನೇಶ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ. ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಂಡಗಳ ಮಾಲಕರು, ತಂಡದ ವ್ಯವಸ್ಥಾಪಕರು, ಆಟಗಾರರು, ಅಮೆಚೂರು ಕಬಡ್ಡಿ ಅಸೋಸಿಯೇಷನ್ (ರಿ), ವಲಯ ಕಬಡ್ಡಿ ಯೂನಿಯನ್ (ರಿ), ಶಿವಶಕ್ತಿ ಫ಼್ರೆಂಡ್ಸ್ ಕ್ಲಬ್‌‌ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು, ತೀರ್ಪುಗಾರರು, ಸ್ಕೋರರ್ಸ್,ಲೈನ್ ಅಂಪೈರ್ಸ್, ವೀಕ್ಷಕ ವಿವರಣೆಗಾರರು‍, ಪಂದ್ಯಾಟದ ಪೋಷಕರು, ದಾನಿಗಳು, ಸಹಕರಿಸಿದರು.

,

Related posts

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya
error: Content is protected !!