September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ ಎಸ್ ಅಳಿಯೂರು, ಚತುರ್ಥ ಶಿವಶಕ್ತಿ ಕುತ್ಲೂರು ಇವರು ಪಡೆದುಕೊಂಡಿದ್ದಾರೆ.

ಬೆಸ್ಟ್ ರೈಡರ್ ಆಗಿ ದೀಕ್ಷಿತ್, ಶಿವಶಕ್ತಿ ಕುತ್ಲೂರು , ಬೆಸ್ಟ್ ಡಿಫ಼ೆಂಡರ್ ವರುಣ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ,ಬೆಸ್ಟ್ ಆಲ್ರೌಂಡರ್ ರಂಜಿತ್, ಇಂಚರ ಪಿಲ್ಯ, ಹೀರೋ ಆಫ಼್ ದಿ ಟೂರ್ನಮೆಂಟ್: ವಿಘ್ನೇಶ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ. ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಂಡಗಳ ಮಾಲಕರು, ತಂಡದ ವ್ಯವಸ್ಥಾಪಕರು, ಆಟಗಾರರು, ಅಮೆಚೂರು ಕಬಡ್ಡಿ ಅಸೋಸಿಯೇಷನ್ (ರಿ), ವಲಯ ಕಬಡ್ಡಿ ಯೂನಿಯನ್ (ರಿ), ಶಿವಶಕ್ತಿ ಫ಼್ರೆಂಡ್ಸ್ ಕ್ಲಬ್‌‌ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು, ತೀರ್ಪುಗಾರರು, ಸ್ಕೋರರ್ಸ್,ಲೈನ್ ಅಂಪೈರ್ಸ್, ವೀಕ್ಷಕ ವಿವರಣೆಗಾರರು‍, ಪಂದ್ಯಾಟದ ಪೋಷಕರು, ದಾನಿಗಳು, ಸಹಕರಿಸಿದರು.

,

Related posts

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಮೇ 29: ಗುರುವಾಯನಕೆರೆಯಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya
error: Content is protected !!