July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ ಎಸ್ ಅಳಿಯೂರು, ಚತುರ್ಥ ಶಿವಶಕ್ತಿ ಕುತ್ಲೂರು ಇವರು ಪಡೆದುಕೊಂಡಿದ್ದಾರೆ.

ಬೆಸ್ಟ್ ರೈಡರ್ ಆಗಿ ದೀಕ್ಷಿತ್, ಶಿವಶಕ್ತಿ ಕುತ್ಲೂರು , ಬೆಸ್ಟ್ ಡಿಫ಼ೆಂಡರ್ ವರುಣ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ,ಬೆಸ್ಟ್ ಆಲ್ರೌಂಡರ್ ರಂಜಿತ್, ಇಂಚರ ಪಿಲ್ಯ, ಹೀರೋ ಆಫ಼್ ದಿ ಟೂರ್ನಮೆಂಟ್: ವಿಘ್ನೇಶ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ. ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಂಡಗಳ ಮಾಲಕರು, ತಂಡದ ವ್ಯವಸ್ಥಾಪಕರು, ಆಟಗಾರರು, ಅಮೆಚೂರು ಕಬಡ್ಡಿ ಅಸೋಸಿಯೇಷನ್ (ರಿ), ವಲಯ ಕಬಡ್ಡಿ ಯೂನಿಯನ್ (ರಿ), ಶಿವಶಕ್ತಿ ಫ಼್ರೆಂಡ್ಸ್ ಕ್ಲಬ್‌‌ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು, ತೀರ್ಪುಗಾರರು, ಸ್ಕೋರರ್ಸ್,ಲೈನ್ ಅಂಪೈರ್ಸ್, ವೀಕ್ಷಕ ವಿವರಣೆಗಾರರು‍, ಪಂದ್ಯಾಟದ ಪೋಷಕರು, ದಾನಿಗಳು, ಸಹಕರಿಸಿದರು.

,

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya
error: Content is protected !!