23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ ಎಸ್ ಅಳಿಯೂರು, ಚತುರ್ಥ ಶಿವಶಕ್ತಿ ಕುತ್ಲೂರು ಇವರು ಪಡೆದುಕೊಂಡಿದ್ದಾರೆ.

ಬೆಸ್ಟ್ ರೈಡರ್ ಆಗಿ ದೀಕ್ಷಿತ್, ಶಿವಶಕ್ತಿ ಕುತ್ಲೂರು , ಬೆಸ್ಟ್ ಡಿಫ಼ೆಂಡರ್ ವರುಣ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ,ಬೆಸ್ಟ್ ಆಲ್ರೌಂಡರ್ ರಂಜಿತ್, ಇಂಚರ ಪಿಲ್ಯ, ಹೀರೋ ಆಫ಼್ ದಿ ಟೂರ್ನಮೆಂಟ್: ವಿಘ್ನೇಶ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ. ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಂಡಗಳ ಮಾಲಕರು, ತಂಡದ ವ್ಯವಸ್ಥಾಪಕರು, ಆಟಗಾರರು, ಅಮೆಚೂರು ಕಬಡ್ಡಿ ಅಸೋಸಿಯೇಷನ್ (ರಿ), ವಲಯ ಕಬಡ್ಡಿ ಯೂನಿಯನ್ (ರಿ), ಶಿವಶಕ್ತಿ ಫ಼್ರೆಂಡ್ಸ್ ಕ್ಲಬ್‌‌ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು, ತೀರ್ಪುಗಾರರು, ಸ್ಕೋರರ್ಸ್,ಲೈನ್ ಅಂಪೈರ್ಸ್, ವೀಕ್ಷಕ ವಿವರಣೆಗಾರರು‍, ಪಂದ್ಯಾಟದ ಪೋಷಕರು, ದಾನಿಗಳು, ಸಹಕರಿಸಿದರು.

,

Related posts

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!