24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಗಾಂಧೀ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಾಲೆಯ ಆವರಣ ಹಾಗೂ ಶಾಲೆಯ ವಠಾರವನ್ನು ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ನಡೆದಂತಹ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶೀನಪ್ಪ ಗೌಡರವರು ಗಾಂಧೀಜಿ ಅವರ ತತ್ವ ಆದರ್ಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.

Related posts

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya
error: Content is protected !!