July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಗಾಂಧೀ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಾಲೆಯ ಆವರಣ ಹಾಗೂ ಶಾಲೆಯ ವಠಾರವನ್ನು ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ನಡೆದಂತಹ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶೀನಪ್ಪ ಗೌಡರವರು ಗಾಂಧೀಜಿ ಅವರ ತತ್ವ ಆದರ್ಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.

Related posts

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!