24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ದಿನಾಚರಣೆಯಂದು ಬೆಳ್ತಂಗಡಿಯ ರೇಷ್ಮೆರೋಡು ಕೊಂಡೆ ಮಾರು ರಸ್ತೆಯ ಬದಿಯನ್ನು ಸ್ವಚ್ಛ ಗೊಳಿಸಿದರು.

ಈ ಸಂದರ್ಭದಲ್ಲಿ ರಾಜೇಶ್ ಆಚಾರ್ಯ, ರವಿ ಆಚಾರ್ಯ, ನಿತೇಶ್ ಆಚಾರ್ಯ, ಕಾರ್ತಿಕ ಆಚಾರ್ಯ, ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

Related posts

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya
error: Content is protected !!