23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ದಿನಾಚರಣೆಯಂದು ಬೆಳ್ತಂಗಡಿಯ ರೇಷ್ಮೆರೋಡು ಕೊಂಡೆ ಮಾರು ರಸ್ತೆಯ ಬದಿಯನ್ನು ಸ್ವಚ್ಛ ಗೊಳಿಸಿದರು.

ಈ ಸಂದರ್ಭದಲ್ಲಿ ರಾಜೇಶ್ ಆಚಾರ್ಯ, ರವಿ ಆಚಾರ್ಯ, ನಿತೇಶ್ ಆಚಾರ್ಯ, ಕಾರ್ತಿಕ ಆಚಾರ್ಯ, ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

Related posts

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya
error: Content is protected !!