24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

ಕಳೆಂಜ: ಕಳೆಂಜ, ಕುದ್ರಾಯ, ಬರೆಂಗಾಯ, ಕಾಯರ್ತಡ್ಕ, ಮಿಯ್ಯಾರು, ನೆರಿಯ ಹಾದೂ ಹೋಗುವ ಪಿಡಬ್ಲ್ಯೂ ರಸ್ತೆಯು ಕಳೆಂಜ ಗ್ರಾಮದ ಮರಕ್ಕಡ ಹೈಸ್ಕೂಲ್ ಸಮೀಪದಿಂದ ಮಿಯ್ಯಾರು ಹೊಸಂಗಡಿ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು ದೊಡ್ಡ ದೊಡ್ಡ ಹೊಂಡಗಳಿಂದ ಕೂಡಿದೆ.

ವಾಹನ ಸವಾರರಿಗೆ, ಶಾಲೆಗೆ ಹೋಗುವ ಶಾಲಾ ಮಕ್ಕಳಿಗೆ ಇನ್ನಿತರ ಕೆಲಸ ಕಾರ್ಯಗಳಿಗೆ ಹೋಗುವ ಗ್ರಾಮಸ್ಥರಿಗೆ ಸಮಸ್ಯೆ ಉಂಟಾಗಿದೆ. ಈಗಾಗಲೇ ಕೆಲವು ದ್ವಿಚಕ್ರ ವಾಹನಗಾರರು ರಸ್ತೆಯ ಹೊಂಡಕ್ಕೆ ಬಿದ್ದು ಗಾಯಗೊಂಡಿದ್ದಾರೆ,


ಕಳೆದ ಅವಧಿಯಲ್ಲಿ ಸರಕಾರದ ಅನುದಾನದಿಂದ ರೂ.7 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸಗೊಂಡಿದ್ದು ಆದರೆ ಈಗಿನ ಸರಕಾರವು ಸಾರ್ವಜನಿಕ ರಸ್ತೆ ಇನ್ನಿತರ ಕಾಮಗಾರಿಯ ಅನುದಾನವನ್ನು ಬಿಡುಗಡೆಗೊಳಿಸಲು ವಿಫಲವಾಗಿದೆ.

ಕೂಡಲೇ ಸರಕಾರ ತಡೆಹಿಡಿದ ಕಾಮಗಾರಿಗಳ ಅನುದಾನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಗ್ರಾಮಸ್ಥರು ಸಿದ್ದತೆ ನಡೆಸುತ್ತಿದ್ದಾರೆ ಎಂದು ಕಳೆಂಜ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಪ್ರಸನ್ನ ಎ.ಪಿ, ಹೋರಾಟಗಾರರಾದ ಉಮೇಶ್ ನಿಡ್ಡಾಜೆ, ರಾಜೇಶ್ ನಿಡ್ಡಾಜೆ, ನಿತಿನ್ ಅಶ್ವತ್ತಡಿ ಇವರುಗಳು ತಿಳಿಸಿರುತ್ತಾರೆ.

Related posts

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya
error: Content is protected !!