April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

ಕುಕ್ಕೇಡಿ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಅ. 2 ರಂದು ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಅನಿತಾ ರವರು ಭಾವ ಚಿತ್ರಗಳಿಗೆ ಪುಷ್ಪರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ಕುಸುಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ