32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

ಬೆಳ್ತಂಗಡಿ: ಎಚ್. ಟಿ. ಲೈನ್ ನ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ರಬ್ಬರ್ ಟ್ಯಾಪಿಂಗ್ ಗೆ ತೆರಳುತ್ತಿದ್ದ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದೆ.
ಕಲ್ಮಂಜ ಗ್ರಾಮದ ಕುಡೆಂಚಿ-ಮೂಲಾರು ರಸ್ತೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.
ಬೆಳಗ್ಗೆ 6ಗಂಟೆಗೆ ಟ್ಯಾಪಿಂಗ್ ಗೆ ತೆರಳುತ್ತಿದ್ದ ಸ್ಥಳೀಯ ದಿನೇಶ್ ನಾಯ್ಕ್ ಎಂಬವರು ಇದನ್ನು ಗಮನಿಸಿ ತಕ್ಷ ಣ ಮೆಸ್ಕಾಂಗೆ ಮಾಹಿತಿ ನೀಡಿ, ಲೈನ್ ಆಪ್ ಮಾಡಲು ತಿಳಿಸಿದರು.
ತಂತಿ ತುಂಡಾಗಿ, ವಿದ್ಯುತ್ ಪ್ರವಹಿಸುತ್ತದ್ದ ಕಾರಣ ಈ ರಸ್ತೆಯಲ್ಲಿ ಬೆಳಿಗ್ಗೆ ಹಾಲಿನ ಡಿಪೋ, ಶಾಲೆ, ಕೆಲಸಕ್ಕೆ ತೆರಳುವ ಮಂದಿಗೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸ್ಥಳೀಯರ ಮಾಹಿತಿ ಹಾಗೂ ಮೆಸ್ಕಾಂನ ತುರ್ತು ಸ್ಪಂದನೆಯಿಂದ ಅಪಾಯ ತಪ್ಪಿದೆ.

Related posts

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!