ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ಕಂಪ್ಯೂಟರ್ ಉಪಕರಣವನ್ನು ಅ.2 ರಂದು ಸಬ್ ಇನ್ಸ್ಪೆಕ್ಟರ್ ಸಮರ್ಥ.ಆರ್.ಗಾಣಿಗೇರ(ಪಿಎಸ್ಐ ತನಿಖೆ) ಇವರ ಮೂಲಕ ಹಸ್ತಾಂತರ ಮಾಡಲಾಯಿತು.

ಕಂಪ್ಯೂಟರ್ ಉಪಕರಣ ಹಸ್ತಾಂತರ ವೇಳೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕರಾದ ಮೋಹನ್‌ ಕುಮಾರ್ ಮತ್ತು ರಾಜೇಶ್ ಪೈ ಹಾಗೂ ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರಾದ
ಶ್ರೀಧರ್.ಎಮ್ , ರಾಘವೇಂದ್ರ.ಎಮ್, ಪ್ರತೀಕ್ ಕೋಟ್ಯಾನ್, ಅನಂತ್ ಪೈ ಉಪಸ್ಥಿತರಿದ್ದರು.

Leave a Comment

error: Content is protected !!