23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನಿಂದ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya
error: Content is protected !!