24 C
ಪುತ್ತೂರು, ಬೆಳ್ತಂಗಡಿ
April 3, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ ಎಸ್ ಅಳಿಯೂರು, ಚತುರ್ಥ ಶಿವಶಕ್ತಿ ಕುತ್ಲೂರು ಇವರು ಪಡೆದುಕೊಂಡಿದ್ದಾರೆ.

ಬೆಸ್ಟ್ ರೈಡರ್ ಆಗಿ ದೀಕ್ಷಿತ್, ಶಿವಶಕ್ತಿ ಕುತ್ಲೂರು , ಬೆಸ್ಟ್ ಡಿಫ಼ೆಂಡರ್ ವರುಣ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ,ಬೆಸ್ಟ್ ಆಲ್ರೌಂಡರ್ ರಂಜಿತ್, ಇಂಚರ ಪಿಲ್ಯ, ಹೀರೋ ಆಫ಼್ ದಿ ಟೂರ್ನಮೆಂಟ್: ವಿಘ್ನೇಶ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ. ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಂಡಗಳ ಮಾಲಕರು, ತಂಡದ ವ್ಯವಸ್ಥಾಪಕರು, ಆಟಗಾರರು, ಅಮೆಚೂರು ಕಬಡ್ಡಿ ಅಸೋಸಿಯೇಷನ್ (ರಿ), ವಲಯ ಕಬಡ್ಡಿ ಯೂನಿಯನ್ (ರಿ), ಶಿವಶಕ್ತಿ ಫ಼್ರೆಂಡ್ಸ್ ಕ್ಲಬ್‌‌ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು, ತೀರ್ಪುಗಾರರು, ಸ್ಕೋರರ್ಸ್,ಲೈನ್ ಅಂಪೈರ್ಸ್, ವೀಕ್ಷಕ ವಿವರಣೆಗಾರರು‍, ಪಂದ್ಯಾಟದ ಪೋಷಕರು, ದಾನಿಗಳು, ಸಹಕರಿಸಿದರು.

,

Related posts

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!