25.8 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ ಎಸ್ ಅಳಿಯೂರು, ಚತುರ್ಥ ಶಿವಶಕ್ತಿ ಕುತ್ಲೂರು ಇವರು ಪಡೆದುಕೊಂಡಿದ್ದಾರೆ.

ಬೆಸ್ಟ್ ರೈಡರ್ ಆಗಿ ದೀಕ್ಷಿತ್, ಶಿವಶಕ್ತಿ ಕುತ್ಲೂರು , ಬೆಸ್ಟ್ ಡಿಫ಼ೆಂಡರ್ ವರುಣ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ,ಬೆಸ್ಟ್ ಆಲ್ರೌಂಡರ್ ರಂಜಿತ್, ಇಂಚರ ಪಿಲ್ಯ, ಹೀರೋ ಆಫ಼್ ದಿ ಟೂರ್ನಮೆಂಟ್: ವಿಘ್ನೇಶ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ. ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಂಡಗಳ ಮಾಲಕರು, ತಂಡದ ವ್ಯವಸ್ಥಾಪಕರು, ಆಟಗಾರರು, ಅಮೆಚೂರು ಕಬಡ್ಡಿ ಅಸೋಸಿಯೇಷನ್ (ರಿ), ವಲಯ ಕಬಡ್ಡಿ ಯೂನಿಯನ್ (ರಿ), ಶಿವಶಕ್ತಿ ಫ಼್ರೆಂಡ್ಸ್ ಕ್ಲಬ್‌‌ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು, ತೀರ್ಪುಗಾರರು, ಸ್ಕೋರರ್ಸ್,ಲೈನ್ ಅಂಪೈರ್ಸ್, ವೀಕ್ಷಕ ವಿವರಣೆಗಾರರು‍, ಪಂದ್ಯಾಟದ ಪೋಷಕರು, ದಾನಿಗಳು, ಸಹಕರಿಸಿದರು.

,

Related posts

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!