July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ ಎಸ್ ಅಳಿಯೂರು, ಚತುರ್ಥ ಶಿವಶಕ್ತಿ ಕುತ್ಲೂರು ಇವರು ಪಡೆದುಕೊಂಡಿದ್ದಾರೆ.

ಬೆಸ್ಟ್ ರೈಡರ್ ಆಗಿ ದೀಕ್ಷಿತ್, ಶಿವಶಕ್ತಿ ಕುತ್ಲೂರು , ಬೆಸ್ಟ್ ಡಿಫ಼ೆಂಡರ್ ವರುಣ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ,ಬೆಸ್ಟ್ ಆಲ್ರೌಂಡರ್ ರಂಜಿತ್, ಇಂಚರ ಪಿಲ್ಯ, ಹೀರೋ ಆಫ಼್ ದಿ ಟೂರ್ನಮೆಂಟ್: ವಿಘ್ನೇಶ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ. ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಂಡಗಳ ಮಾಲಕರು, ತಂಡದ ವ್ಯವಸ್ಥಾಪಕರು, ಆಟಗಾರರು, ಅಮೆಚೂರು ಕಬಡ್ಡಿ ಅಸೋಸಿಯೇಷನ್ (ರಿ), ವಲಯ ಕಬಡ್ಡಿ ಯೂನಿಯನ್ (ರಿ), ಶಿವಶಕ್ತಿ ಫ಼್ರೆಂಡ್ಸ್ ಕ್ಲಬ್‌‌ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು, ತೀರ್ಪುಗಾರರು, ಸ್ಕೋರರ್ಸ್,ಲೈನ್ ಅಂಪೈರ್ಸ್, ವೀಕ್ಷಕ ವಿವರಣೆಗಾರರು‍, ಪಂದ್ಯಾಟದ ಪೋಷಕರು, ದಾನಿಗಳು, ಸಹಕರಿಸಿದರು.

,

Related posts

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya
error: Content is protected !!