30.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ ಎಸ್ ಅಳಿಯೂರು, ಚತುರ್ಥ ಶಿವಶಕ್ತಿ ಕುತ್ಲೂರು ಇವರು ಪಡೆದುಕೊಂಡಿದ್ದಾರೆ.

ಬೆಸ್ಟ್ ರೈಡರ್ ಆಗಿ ದೀಕ್ಷಿತ್, ಶಿವಶಕ್ತಿ ಕುತ್ಲೂರು , ಬೆಸ್ಟ್ ಡಿಫ಼ೆಂಡರ್ ವರುಣ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ,ಬೆಸ್ಟ್ ಆಲ್ರೌಂಡರ್ ರಂಜಿತ್, ಇಂಚರ ಪಿಲ್ಯ, ಹೀರೋ ಆಫ಼್ ದಿ ಟೂರ್ನಮೆಂಟ್: ವಿಘ್ನೇಶ್, ಜೆಕೆ ಅಟ್ಯಾಕರ್ಸ್, ಸುಲ್ಕೇರಿ. ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಂಡಗಳ ಮಾಲಕರು, ತಂಡದ ವ್ಯವಸ್ಥಾಪಕರು, ಆಟಗಾರರು, ಅಮೆಚೂರು ಕಬಡ್ಡಿ ಅಸೋಸಿಯೇಷನ್ (ರಿ), ವಲಯ ಕಬಡ್ಡಿ ಯೂನಿಯನ್ (ರಿ), ಶಿವಶಕ್ತಿ ಫ಼್ರೆಂಡ್ಸ್ ಕ್ಲಬ್‌‌ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು, ತೀರ್ಪುಗಾರರು, ಸ್ಕೋರರ್ಸ್,ಲೈನ್ ಅಂಪೈರ್ಸ್, ವೀಕ್ಷಕ ವಿವರಣೆಗಾರರು‍, ಪಂದ್ಯಾಟದ ಪೋಷಕರು, ದಾನಿಗಳು, ಸಹಕರಿಸಿದರು.

,

Related posts

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!