23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

ನಾರಾವಿ : ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ ಅಂಗವಾಗಿ ಸ್ವಚ್ಚತಾ ಜಾಥಾವನ್ನು ನಡೆಸಲಾಯಿತು.

ನಾರಾವಿ ಬಸ್ ಸ್ಟಾಂಡ್ ಹಾಗೂ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿ ಜನರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಿದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ ಕೆ ಹಾಗೂ ಪ್ರಾಂಶುಪಾಲರು ಮತ್ತು ಎಲ್ಲಾ ಉಪನ್ಯಾಸಕ ವರ್ಗದವರು ಮಾರ್ಗದರ್ಶನವನ್ನು ನೀಡಿದರು.

Related posts

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya
error: Content is protected !!