July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

ನಾರಾವಿ : ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ ಅಂಗವಾಗಿ ಸ್ವಚ್ಚತಾ ಜಾಥಾವನ್ನು ನಡೆಸಲಾಯಿತು.

ನಾರಾವಿ ಬಸ್ ಸ್ಟಾಂಡ್ ಹಾಗೂ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿ ಜನರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಿದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ ಕೆ ಹಾಗೂ ಪ್ರಾಂಶುಪಾಲರು ಮತ್ತು ಎಲ್ಲಾ ಉಪನ್ಯಾಸಕ ವರ್ಗದವರು ಮಾರ್ಗದರ್ಶನವನ್ನು ನೀಡಿದರು.

Related posts

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!