July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಪದವಿ ಪೂರ್ವ ಕಾಲೇಜು ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ ಮಾಡಲಾಯಿತು. 

ಪ್ರಾಂಶುಪಾಲರಾದ  ವಂ.ಡಾ| ಆಲ್ವಿನ್ ಸೆರಾವೋ ಮಹಾತ್ಮ ಗಾಂಧೀಯವರ ಚಿಂತನೆಗಳು ಇಂದಿಗೆ ಹೇಗೆ ಪ್ರಸ್ತುತವಾಗಿದೆ ಎಂಬುದನ್ನು ವಿವರಿಸಿದರು. ಈದ್ ಮಿಲಾದ್ ಆಚರಣೆ ಸಹೋದರತೆಯ ಪ್ರತೀಕವಾಗಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ದಿನೇಶ್ ಬಿ ಕೆ, ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ರಿಚರ್ಡ್ ಮೊರಸ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಕೇಶವ್ ಶರ್ಮ ಹಾಗೂ ಕು.ಸಂಹಿತಾ ತುಳುಪುಳೆ  ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯಾದ ಕು.ಇಸ್ಮತ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಹಮ್ಮದ್ ಬಾಷರ್ ಹಾಗೂ ತಂಡದವರು ಹಾಡಿನ ಮೂಲಕ ಈದ್ ಮಿಲಾದ್ ಸಂದೇಶವನ್ನು ಸಾರಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!