23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಪದವಿ ಪೂರ್ವ ಕಾಲೇಜು ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ ಮಾಡಲಾಯಿತು. 

ಪ್ರಾಂಶುಪಾಲರಾದ  ವಂ.ಡಾ| ಆಲ್ವಿನ್ ಸೆರಾವೋ ಮಹಾತ್ಮ ಗಾಂಧೀಯವರ ಚಿಂತನೆಗಳು ಇಂದಿಗೆ ಹೇಗೆ ಪ್ರಸ್ತುತವಾಗಿದೆ ಎಂಬುದನ್ನು ವಿವರಿಸಿದರು. ಈದ್ ಮಿಲಾದ್ ಆಚರಣೆ ಸಹೋದರತೆಯ ಪ್ರತೀಕವಾಗಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ದಿನೇಶ್ ಬಿ ಕೆ, ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ರಿಚರ್ಡ್ ಮೊರಸ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಕೇಶವ್ ಶರ್ಮ ಹಾಗೂ ಕು.ಸಂಹಿತಾ ತುಳುಪುಳೆ  ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯಾದ ಕು.ಇಸ್ಮತ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಹಮ್ಮದ್ ಬಾಷರ್ ಹಾಗೂ ತಂಡದವರು ಹಾಡಿನ ಮೂಲಕ ಈದ್ ಮಿಲಾದ್ ಸಂದೇಶವನ್ನು ಸಾರಿದರು.

Related posts

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya
error: Content is protected !!