25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

ಬೆಳ್ತಂಗಡಿ : ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಸಂತಿ ಕಡ್ಡಿಬಾಗಿಲು, ನೆರಿಯ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಹಾಲಿ ಸದಸ್ಯೆ ಹಾಗೂ ಬೂತ್ ಸಮಿತಿ ಅಧ್ಯಕ್ಷೆ ಶ್ರೀಮತಿ ಕುಶಾಲ ಕಡ್ಡಿಬಾಗಿಲು, ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷ, ಗ್ರಾ.ಪಂ ಸದಸ್ಯ ಸಚಿನ್ ಅಣಿಯೂರು ಕುಲೆನಾಡಿ ಇವರನ್ನು ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!